Font Size
ಮಾರ್ಕ 9:30-32
Kannada Holy Bible: Easy-to-Read Version
ಮಾರ್ಕ 9:30-32
Kannada Holy Bible: Easy-to-Read Version
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ
(ಮತ್ತಾಯ 17:22-23; ಲೂಕ 9:43-45)
30 ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು. 31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. 32 ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International